ನಾಗೂರು: ನಿಲ್ಲಿಸಿದ ಸ್ಕೂಟರಿಗೆ ಡಿಕ್ಕಿಯಾಗಿ ಕಾರು ಪಲ್ಟಿ – ಚಾಲಕಗೆ ಗಂಭೀರ ಗಾಯ
ಕುಂದಾಪುರ: ನಿಲ್ಲಿಸಲಾಗಿದ್ದ ಸ್ಕೂಟರ್ ಒಂದಕ್ಕೆ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಟ್ಟಿಯಾಗಿ ಕೌಚಿ ಬಿದ್ದ ಘಟನೆ ಶನಿವಾರ ಸಂಜೆ ರಾತ್ರಿ
Read Moreಕುಂದಾಪುರ: ನಿಲ್ಲಿಸಲಾಗಿದ್ದ ಸ್ಕೂಟರ್ ಒಂದಕ್ಕೆ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಟ್ಟಿಯಾಗಿ ಕೌಚಿ ಬಿದ್ದ ಘಟನೆ ಶನಿವಾರ ಸಂಜೆ ರಾತ್ರಿ
Read Moreಕುಂದಾಪುರ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ತು (ರಿ) ಮೈಸೂರು ಸಹಯೋಗದೊಂದಿಗೆ ಕಲಾವಿದ ಶಿಕ್ಷಕರ ಸಮಿತಿ ಆಯೋಜಿಸಿದ ರಾಜ್ಯ ಮಟ್ಟದ “2047 ರ ನನ್ನ ಕನಸಿನ ಭಾರತ”
Read Moreಕುಂದಾಪುರ: ಮಣ್ಣು ಸಾಗಾಟದ್ದೆನ್ನಲಾದ ಟಿಪ್ಪರ್ ಒಂದು ನಿಯಂತ್ರಣ ಕಳೆದಕೊಂಡು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ
Read Moreಕುಂದಾಪುರ: ಹಲವಾರು ಸಮಾಜ ಸೇವೆ, ವಿದ್ಯಾರ್ಥಿ ವೇತನ, ಅಸಹಾಯಕರಿಗೆ ನೆರವು ನೀಡುತ್ತಾ ಬಂದಿರುವ ಕುಂದಾಪುರ ತಾಲೂಕು ಯುವ ಬಂಟರ ಸಂಘವು ಇದೀಗ ಅನಾಥಾಶ್ರಮಕ್ಕೆ ಮೂಲ ಸೌಲಭ್ಯಗಳನ್ನು ನೀಡುವ
Read Moreಕುಂದಾಪುರ: ಪರಿಸರ ಸ್ನೇಹಿ ಕಾರ್ಯಕ್ರಮಗಳೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಸೆಂಟರ್ ಫಾರ್ ಸೈನ್ಸ್ ಮತ್ತು ಎನ್ವಿರಾನ್ಮೆಂಟ್ (ಸಿಎಸ್ಇ) ನೀಡುತ್ತಿರುವ ರಾಷ್ಟ್ರೀಯ
Read Moreಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಬ್ರಹ್ಮಾವರ ತಾಲೂಕಿನ ಕಡೂರಿನಲ್ಲಿ ಕೊಕ್ಕರ್ಣೆಯಲ್ಲಿ
Read Moreಕುಂದಾಪುರ: ಕಲ್ಲಂಗಡಿ ಲೋಡ್ ಮಾಡುವವರ ಬಳಿ ಮಾತನಾಡಿ ಬರುತ್ತೇನೆಂದು ತೆರಳಿದ್ದ ಯುವಕ ರೈಲ್ವೇ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರದ ನಾಗೂರಿನಲ್ಲಿ ಮಂಗಳವಾರ
Read Moreಕುಂದಾಪುರ : ಒಂದು ಸಣ್ಣ ನಿರ್ಲಕ್ಷ್ಯದಿಂದಾಗಿ ಜರಗಿ ಹೋಗುವ ಭಯಾನಕತೆಗೆ ತೆರ ಬೇಕಾದ ದಂಡ ಮಾತ್ರ ಅಪಾರ.ಹೆತ್ತವರಿಗೆ ಮಗನಿಲ್ಲ, ಹೆಂಡತಿಗೆ ಗಂಡನಿಲ್ಲ, ತಂಗಿಗೆ ಅಣ್ಣನಿಲ್ಲ, ಮಕ್ಕಳಿಗೆ ಅಪ್ಪನಿಲ್ಲ.
Read Moreಕುಂದಾಪುರ: ಇತ್ತೀಚಿನ ದಿನಗಳಲ್ಲಿ ಪ್ರತಿಯೊಂದಕ್ಕೂ ಕೋಮು ಬಣ್ಣಗಳು ಬೆರಕೆಯಾಗುತ್ತಿರುವುದರ ನಡುವೆಯೇ ಒಂದಷ್ಟು ಜನ ದೇಶದ ಐಕ್ಯತೆಗಾಗಿ ತಮ್ಮದೇ ಪ್ರಯತ್ನಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ನಿರಂತರವಾಗಿ ನಡೆಯುತ್ತಿವೆ. ಮೊನ್ನೆ ನಡೆದ ಮಹಾಕುಂಭ
Read Moreಕುಂದಾಪುರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕಲೆಯ ವಿವಿಧ ಪ್ರಾಕಾರಗಳನ್ನು ಕಲಿಸುತ್ತಾ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುತ್ತಿರುವ ಸುರಭಿ ವಿದ್ಯಾರ್ಥಿಗಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವ ಪುಣ್ಯದ ಕಾರ್ಯದಲ್ಲಿ ತೊಡಗಿದೆ
Read More