ಎಪ್ರಿಲ್ 13: ಬಾಳೆಬೆಟ್ಟು ಫ್ರೆಂಡ್ಸ್ ಹಾಗೂ ಭಗತ್ ಸಿಂಗ್ ಯುವ ವೇದಿಕೆ ಕೋಟ ವತಿಯಿಂದ ಎಂಟನೇ ವರ್ಷದ ಸ್ಪರ್ಶ ಕಾರ್ಯಕ್ರಮ
ಕೋಟ: ನಾಳೆ ದಿನಾಂಕ ಎಪ್ರಿಲ್ 13ರ ಭಾನುವಾರ ಸಂಜೆ ಕೋಟದ ಮಣೂರಿನಲ್ಲಿ ಬಾಳೆಬೆಟ್ಟು ಫ್ರೆಂಡ್ಸ್ ಬಾಳೆಬೆಟ್ಟು ಹಾಗೂ ಭಗತ್ ಸಿಂಗ್ ಯುವ ವೇದಿಕೆ ಕೋಟ ಇವರ ವತಿಯಿಂದ
Read Moreಕೋಟ: ನಾಳೆ ದಿನಾಂಕ ಎಪ್ರಿಲ್ 13ರ ಭಾನುವಾರ ಸಂಜೆ ಕೋಟದ ಮಣೂರಿನಲ್ಲಿ ಬಾಳೆಬೆಟ್ಟು ಫ್ರೆಂಡ್ಸ್ ಬಾಳೆಬೆಟ್ಟು ಹಾಗೂ ಭಗತ್ ಸಿಂಗ್ ಯುವ ವೇದಿಕೆ ಕೋಟ ಇವರ ವತಿಯಿಂದ
Read Moreಕುಂದಾಪುರ: ಏಪ್ರಿಲ್ 8ರಂದು ಮಂಗಳವಾರ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಮುಸ್ಲಿಂ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಪ್ರಶ್ನಿಸಿದಾತನ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ
Read Moreಹಿಂದೂ ಯುವತಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದಾತನ ವಿರುದ್ಧವೇ ಪ್ರಕರಣ ದಾಖಲಿಸಿದ ಆರೋಪ ಕುಂದಾಪುರ: ಕಳೆದ ಎರಡು ದಿನಗಳ ಹಿಂದೆ ಬಸ್ಸಿನಲ್ಲಿ ಬರುತ್ತಿದ್ದ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಮುಸ್ಲಿಂ ಯುವಕರು
Read Moreಸಿರ್ಸಿ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅವಳಿ ಮಕ್ಕಳಿಬ್ಬರು 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ 6 ರ್ಯಾಂಕ್ ಪಡೆದುಕೊಂಡು ಸಮಾನತೆ ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ.
Read Moreಕುಂದಾಪುರ: ಸದಾ ನಗುಮೊಗದ, ಅಷ್ಟೇ ಗಂಭೀರ ವ್ಯಕ್ತಿತ್ವದ ನಿಷ್ಟಾವಂತ ಅಧಿಕಾರಿಯಾಗಿ ಕಳೆದ ಮೂವತ್ತು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಬಿ. ಪಿ. ದಿನೇಶ್ ಕುಮಾರ್ ಅವರು
Read Moreಯುಜಿಡಿ ಅವ್ಯವಹಾರದಲ್ಲಿ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆಯೇ: ಸುರೇಶ್ ಕಲ್ಲಾಗರ ಪ್ರಶ್ನೆ ಕುಂದಾಪುರ: ಕುಂದಾಪುರ ಪುರಸಭೆಯ ಹುಂಚಾರ್ ಬೆಟ್ಟು ವಾರ್ಡ್ನ ಬೆಟ್ಟಾಗರದ ಜನವಸತಿ ಪ್ರದೇಶದಲ್ಲಿ ಮಾಡಲುದ್ದೇಶಿಸಿರುವ ನಗರದ ಕೊಳಚೆ
Read Moreಕುಂದಾಪುರ : ಪರಂಪರೆ, ಸಂಸ್ಕೃತಿ, ಧಾರ್ಮಿಕ ನಂಬಿಕೆಯೊಂದಿಗೆ ಕಲಾ ಶ್ರೀಮಂತಿಕೆಯನ್ನು ಹೊಂದಿರುವ ಗಂಡುಕಲೆ ಯಕ್ಷಗಾನವನ್ನು ಇನ್ನಷ್ಟು ವಿಸ್ತಾತಗೊಳಿಸಿ, ಅದನ್ನು ವಿಶ್ವಗಾನವನ್ನಾಗಿಸಿ, ವಿಶ್ವಮಾನ್ಯವನ್ನಾಗಿಸಬೇಕು ಎನ್ನುವ ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು
Read Moreಕುಂದಾಪುರ: ಕನ್ನಡ ಸಿನಿಮಾ ಇತಿಹಾಸದಲ್ಲಿ ಅತ್ಯಂತ ಕುತೂಹಲ ಮೂಡಿಸಿರುವ ಯಕ್ಷಗಾನ ಶೈಲಿಯ ವೀರ ಚಂದ್ರಹಾಸ ಸಿನಿಮಾ ಇದರ ಬಿಡುಗಡೆಯು ಏಪ್ರಿಲ್ 18ರಂದು ರಾಜ್ಯದ 60 ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ
Read Moreಕುಂದಾಪುರ: ಬೈಂದೂರು ಮೂಲದ ಐಎಫ್ ಎಸ್ ಅಧಿಕಾರಿಯೊಬ್ಬರು ಉತ್ತರ ಭಾರತಕ್ಕೆ ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಸಂದರ್ಭ ಹೃಷಿಕೇಶದಲ್ಲಿ ಶನಿವಾರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಬೈಂದೂರಿನವರಾಗಿರುವ,ಮಂಗಳೂರಿನ ಗೇರು ಅಭಿವೃದ್ಧಿ
Read Moreಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರಾಟೆ ಸೇತುವೆ ಬಳಿ ಶನಿವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ನಾರಾಯಣ ಪೂಜಾರಿ (40) ಸಾವನ್ನಪ್ಪಿದ್ದಾರೆ.
Read More