BlogHighlightsLocal newsNational NewsOthersPoliticsReligionState newsTrending

ಬೈಂದೂರು ರೋಡ್ ಶೋಗೆ ಆಗಮಿಸಿದ ಯಡಿಯೂರಪ್ಪ, ಅಣ್ಣಾ ಮಲೈ

Aware others:

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರಿನಿಂದಲೇ ಒಂದು ಲಕ್ಷಕ್ಕೂ ಆಧಿಕ‌‌ ಲೀಡ್ ಪತಿಕಲ್ಪನೆಯಲ್ಲಿ ಚುನಾವಣಾ ರಣತಂತ್ರ ಜೋರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮಾಜೀ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಇಂದು ಅರೆಶಿರೂರು ಹ್ಯಾಲಿಪ್ಯಾಡಿಗೆ ಬಂದಿಳಿದರು.

ಅರೆಶಿರೂರು ಹೆಲಿಪ್ಯಾಡಿಗೆ ಆಗಮಿಸಿದ ಯಡಿಯೂರಪ್ಪ ಹಾಗೂ ಅಣ್ಣಾಮಲೈ

ಈ ಸಂದರ್ಬವ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬ್ರಿಜೇಶ್ ಚೌಟ, ಬಿ.ಎಸ್.ಸುರೇಶ್ ಶೆಟ್ಟಿ, ವೆಂಕಟೇಶ್ ಕಿಣಿ, ಜಯಾನಂದ ಹೋಬಳಿದಾರ್ ಮೊದಲಾದವರು ಸ್ವಾಗತಿಸಿಕೊಂಡರು.

ಬಳಿಕ ಕೊಲ್ಲೂರಿಗೆ ತೆರಳಿ ಮೂಕಾಂಬಿಕೆ ದರ್ಶನ ಪಡೆದು ಬೈಂದೂರು ರೋಡ್ ಶೋದಲ್ಲಿ ಭಾಗವಹಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!