BlogLifestyleLocal newsNational NewsOthersPoliticsTop StoriesTrending

ಬೈಂದೂರು: ಬಿಜೆಪಿ ಮುಖಂಡರಿಂದ ಮತಗಟ್ಟೆಗಳಿಗೆ ಬೇಟಿ

Aware others:

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರಿನಲ್ಲಿಂದು ನವ ದುರ್ಗೆಯರಿಂದ ಾರಂಭಗೊಂಡ ಮತದಾನ ಮಧ್ಯಾಹ್ನದ ಬಳಿಕ ವೇಗ ಪಡೆದುಕೊಂಡಿದೆ. ಈ ಸಂದರ್ಭ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ, ಪಕ್ಷದ ಕಾರ್ಯಕರ್ತರನ್ನು ಹುರಿದುಂಬಿಸಿದರು.

ಶಿರೂರು, ದೊಂಬೆ, ಅರಮನೆಹಕ್ಲು, ಉಪ್ಪುಂದ, ಕಾಲ್ತೋಡು, ಮಾದರಿ ಶಾಲೆ, ಅಮ್ಮನೋರತೊಪ್ಲು ಮೊದಲಾದೆಡೆಗಳಿಗೆ ಭೇಟಿ ನೀಡಿದರು. ಈ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಟ ಸಂಚಾಲಕ ಬಿ.ಎಸ್.ಸುರೇಶ್ ಶೆಟ್ಟಿ, ಬಿಜೆಪಿ ಮಂಡಲ ಖಜಾಂಚಿ ಶ್ರೀಗಣೇಶ್ ಗಾಣಿಗ, ಪ್ರದೀಪ್ ಶೆಟ್ಟಿ ಹಾಗೂ ಕಾರ್ಯಕರ್ತರು ಜೊತೆಗಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!