ಭಟ್ಕಳ: ಎನ್.ಎಸ್.ಎಸ್. ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಭಟ್ಕಳ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹೊನ್ನಾವರ ವಿಭಾಗ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನ ಕಾರ್ಯಕ್ರಮ ಚರಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಉಳಿಸಿ ವಿಶೇಷ ಉಪನ್ಯಾಸ ಹಾಗೂ ಗಿಡ ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಡಾ. ಡಿ. ಸಿ ಪಾವಟೆ ಪ್ರಶಸ್ತಿ ವಿಜೇತೆ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿ ವೈಶಾಲಿ ಜಿ. ಆರ್ ರವರು ಆಯೋಜಿಸಿದ್ದರು