ಕುಂದಾಪುರ: ಯೋಗಾಸನದಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಉಡುಪಿ, ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಮತ್ತು ವಿಜಯ ಮಕ್ಕಳ ಕೂಟ ಆಂಗ್ಲ ಮಾಧ್ಯಮ ಶಾಲೆ ಆತ್ರಾಡಿ ಇಲ್ಲಿ ನಡೆದ ಪ್ರೌಢ ಶಾಲಾ ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಶ್ರೀನಿಧಿ ಪ್ರಕಾಶ್ ಗೌಡ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.