BlogCulturalGovernmentHighlightsLocal newsOthersReligionState newsTop StoriesTrending ಕುಂದಾಪುರ: ಆಗಸ್ಟ್ 26ಕ್ಕೆ ಶ್ರೀ ಕೃಷ್ಣ ಜಯಂತಿ 21/08/202421/08/2024 vasthava.com Aware others: ಕುಂದಾಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶನದಂತೆ ಆಗಸ್ಟ್ 26ರಂದು ಬೆಳಿಗ್ಗೆ 10.30ಕ್ಕೆ ಕುಂದಾಪುರದ ತಾಲೂಕು ಆಡಳಿತ ವತಿಯಿಂದ ಕುಂದಾಪುರದ ನ್ಯಾಯಾಲಯದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಕುಂದಾಪುರ ತಹಸೀಲ್ದಾರ್ ಶೋಭಾಲಕ್ಷ್ಮೀ ಪ್ರಕರಟಣೆಯಲ್ಲಿ ತಿಳಿಸಿದ್ದಾರೆ Aware others: