BlogCulturalGovernmentHighlightsLifestyleLocal newsOthersSportsState newsTop StoriesTrending

ಕುಂದಾಪುರ: ಕುಸ್ತಿ ಸ್ಪರ್ಧೆಯಲ್ಲಿ ವೆಂಕಟರಮಣ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಆಯ್ಕೆ

Aware others:

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ರಜತಾದ್ರಿ ಉಡುಪಿ, ಹಾಗೂ ನಿವೇದಿತಾ ಪ್ರೌಢ ಶಾಲೆ ಜಂಟಿಯಾಗಿ ನಡೆಸಿದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ – ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಾದ ಪ್ರಣವ್ ಕೆ. ಶೇರೆಗಾರ್, ಹರ್ಷಿಣಿ,  ಸೋನಿಕಾ ಆರ್, 10ನೇ ತರಗತಿಯ ವಿದ್ಯಾರ್ಥಿನಿಯರಾದ  ಮಾನ್ಯ, ಅಕ್ಷತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!