ಕುಂದಾಪುರ: ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಶಾಲೆಯ ಮೇಘನಾ ಆರಾಧ್ಯ ಆರ್ ಗೆ ಬಹುಮಾನ
ಕುಂದಾಪುರ: ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಬೆಂಗಳೂರು ಇವರು ಅಯೋಜಿಸಿದ ಅಖಿಲ ಭಾರತ ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಮೇಘನಾ ಪ್ರಕಾಶ್ ಶ್ಯಾನುಭಾಗ್ (6ನೇ ಸ್ಥಾನ) ಹಾಗೂ ಆರಾಧ್ಯ ಆರ್ (14ನೇ ಸ್ಥಾನ) ವನ್ನು ಪಡೆದಿದ್ದಾರೆ.


ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.