BlogAccidentCrime newsHealthHighlightsHuman storiesLifestyleLocal newsObituaryTop StoriesTrending

ಚಾಂತಾರು: ರಸ್ತೆ ಅಪಘಾತದಲ್ಲಿ ಪತ್ರಿಕಾ ವಿತರಕ ‘ಬಾಲಣ್ಣ’ ದುರ್ಮರಣ!

Aware others:

ಕುಂದಾಫುರ: ಬ್ರಹ್ಮಾವರ ತಾಲೂಕಿನ ಚಾಂತಾರು ಸಮೀಪ ಇಂದು ಬೈಕ್ ಮತ್ತು ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಧಾರ್ಮಿಕ ಮುಂದಾಳು, ಉದಯವಾಣಿ ಪತ್ರಿಕಾ ವಿತರಕ ಬಾಲಚಂದ್ರ ಶೆಟ್ಟಿ ಯಾನೇ ಪೇಪರ್ ಬಾಲಣ್ಣ(61) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪೇತ್ರಿಯವರಾದ ‘ಬಾಲಣ್ಣ’ ಎಂದೇ ಪ್ರಖ್ಯಾತಿ ಹೊಂದಿದ್ದ ಬಾಲಚಂದ್ರ ಶೆಟ್ಟಿ, ತಮ್ಮ ಪತ್ನಿಯ ಮನೆಯಿಂದ ಪೇತ್ರಿಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಚಾಂತಾರು ಸಮೀಪ ಕಾರು ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಜನಾ ಮಂಡಳಿಗಳಲ್ಲಿ ಸಕ್ರಿಯರಾಗಿ, ಕನ್ನಾರು ಭಜನಾ ಮಂಡಳಿಯ ಮುಂದಾಳಾಗಿದ್ದ ಬಾಲಚಂದ್ರ ಶೆಟ್ಟಿಯವರು ಉದಯವಾಣಿಯ ಪತ್ರಿಕಾ ವಿತರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!