ಸೌಕೂರು: ದುರ್ಗಾಪರಮೇಶ್ವರಿ ದೇವಳದ ವ್ಯವಸ್ಥಾಪಕ ಕಚೇರಿ ಉದ್ಘಾಟನೆ

ಕುಂದಾಪುರ: ಪ್ರಸಿದ್ಧ ಕಾರಣಿಕ ಸ್ಥಳಗಳಲ್ಲಿ ಒಂದಾದ ಶ್ರೀ ಕ್ಷೇತ್ರ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಆಡಳಿತ ಮಂಡಳಿಯ ವ್ಯವಸ್ಥಾಪಕ ಕಚೇರಿ ಇಂದು ಉದ್ಘಾಟನೆಗೊಂಡಿತು.

ಬೈಂದೂರಿನ ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಆಡಳಿತ ಮಂಡಳಿಯ ವ್ಯವಸ್ಥಾಪಕ ಕಿಶನ್ ಹೆಗ್ಡೆ ಹಾಗೂ ಅಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.