BlogEntertainmentFashionHighlightsHuman storiesLifestyleLocal newsOthersPolitics

ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಅಮೃತೇಶ್ವರಿ ದೇವಳಕ್ಕೆ ಭೇಟಿ

Aware others:

ಕೋಟ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಎ ಕುಂದರ್ ಅವರು ಸೋಮವಾರ 8ನೇ ನವರಾತ್ರಿ ಅಂಗವಾಗಿ ಹಲವು ಮಕ್ಕಳು ತಾಯಿ ಕೋಟ ಅಮೃತೇಶ್ವರಿ ದೇಗುಲಕ್ಕೆ ಬೇಟಿಕೊಟ್ಟು  ತಾಯಿಯ ದರ್ಶನ ಪಡೆದರು.

 ಈ ಸಂದರ್ಭದಲ್ಲಿ  ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಪ್ರಧಾನ ಅರ್ಚಕರಾದ ಸುಬ್ರಾಯ ಜೋಗಿ, ಚಂದ್ರ ಆಚಾರ್, ಸುಭಾಸ್ ಶೆಟ್ಟಿ, ಗಣೇಶ್ ಕೆ ನೆಲ್ಲಿಬೆಟ್ಟು, ಸುಧಾ ಎ ಪೂಜಾರಿ, ಜ್ಯೋತಿ ದೇವದಾಸ್ ಕಾಂಚನ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳಾದ  ದೇವದಾಸ್ ಕಾಂಚನ್, ಜಗನ್ನಾಥ್  ಕಾಂಚನ್ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!