BlogCrime newsEducationHealthHighlightsHuman storiesLifestyleLocal newsOthersTop StoriesTrendingWomen Care

ಶಂಕರನಾರಾಯಣ: ಮದುವೆಗೆ ನಿರಾಕರಿಸಿದ ಪ್ರೇಮಿ – ರಾಟಾಲ್ ತಿಂದ ಯುವತಿ ಅಸ್ವಸ್ಥ

ಕುಂದಾಪುರ: ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ ಕೈಕೊಟ್ಟ ವಿಚಾರಕ್ಕೆ ಸಂಬಂಧಿಸಿ ಯುವತಿಯೊಬ್ಬಳು ಇಲಿಗೆ ಹಾಕುವ ರಾಟಾಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ

Read More
BlogCrime newsEducationFashionHighlightsHuman storiesLifestyleLocal newsOthersTop StoriesTrendingWomen Care

ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ

ಕುಂದಾಪುರ: ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಮಂಗಳೂರಿನ ಕ್ಯಾಂಪಿಗೆ ಹೋಗಿ ಬರುತ್ತೇನೆ ಎಂದು ಮನೆ ಬಿಟ್ಟು ಹೋದವಳು ನಾಪತ್ತೆಯಾಗಿದ್ದಾಳೆ. ಕುಮದಾಪುರದ ವಡೇರಹೋಬಳಿಯ 21 ವರ್ಷ ವಯಸ್ಸಿನ ಯುವತಿ ನಾಪತ್ತೆಯಾದವಳು. ಈಕೆ

Read More
BlogGovernmentHighlightsHuman storiesLifestyleLocal newsOthersState newsTop StoriesTrending

ಕೋಟ ಪೊಲೀಸ್ ಠಾಣೆಗೆ ಕರ್ನಾಟಕ ಗೃಹ ಸಚಿವ ಡಾ ಪರಮೇಶ್ವರ್ ಭೇಟಿ

ಕುಂದಾಪುರ: ರಾಜ್ಯ ಗೃಹ ಸಚಿವ ಡಾ. ಪರಮೇಶ್ವರ್ ಶನಿವಾರ ಬೆಳಿಗ್ಗೆ ಕೋಟ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಈ ಸಂದರ್ಭ ಠಾಣೆಯಲ್ಲಿದ್ದ ಕೆಲವು ಗ್ರಾಮಸ್ಥರ ಜೊತೆ ಮಾತನಾಡಿದ

Read More
BlogElectionGovernmentHighlightsHuman storiesLifestyleLocal newsOthersPoliticsState newsTop StoriesTrending

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಗೃಹಸಚಿವ ಪರಮೇಶ್ವರ್ ಭೇಟಿ

ಕುಂದಾಪುರ : ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಮೂಕಾಂಬಿಕೆಯ ದರ್ಶನ ಪಡೆದು ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾದರು.

Read More
BlogEconomyEducationHighlightsHuman storiesLifestyleLocal newsObituaryOthersTop StoriesTrending

ಜೂನ್ 17: ಕುಂದಾಪುರ ಬಿಲ್ಲವ ಸಂಘದಿಂದ ದಿ. ಸುರೇಶ ಎಸ್. ಪೂಜಾರಿ ಪಡುಕೋಣೆ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಕುಂದಾಪುರ: ಮುಂಬೈನ ಸ್ವಗೃಹಲ್ಲಿ ಜೂನ್ 4ರಂದು ನಿಧನರಾದ, ಉದ್ಯಮಿ, ಕೊಡುಗೈ ದಾನಿಗಳಾಗಿದ್ದ ಸುರೇಶ ಎಸ್. ಪೂಜಾರಿ ಪಡುಕೋಣೆ (86 ವರ್ಷ) ಅವರ ಸಂಸ್ಮರಣೆ ಮತ್ತು ಸಾರ್ವಜನಿಕ ಶ್ರದ್ಧಾಂಜಲಿ

Read More
BlogEconomyEducationGovernmentHighlightsHuman storiesLifestyleLocal newsNatureOthersState newsTop StoriesTrendingWomen Care

ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ 

ಕುಂದಾಪುರ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ

Read More
BlogCrime newsHighlightsHuman storiesLifestyleLocal newsObituaryOthersState newsTop StoriesTrending

ಕುಂದಾಪುರ: ಯಕ್ಷಗಾನ ಕಲಾವಿದ ಕೋಡಿ ಕುಷ್ಟ ಗಾಣಿಗ ನಿಧನ

ಕುಂದಾಪುರ:  ತೆಂಕುತಿಟ್ಟಿನ ಮೇರು ಕಲಾವಿದ,ಕಟೀಲು ಮೇಳದಲ್ಲಿ ಎರಡು ದಶಕಕ್ಕೂ ಹೆಚ್ಚು ಕಾಲ ತಿರುಗಾಟ ನಡೆಸಿದ ಕೋಡಿ ಕುಷ್ಟ ಗಾಣಿಗ(ಕುಂದಾಪುರದ ಕೃಷ್ಣ ಗಾಣಿಗ) (78)ಅಲ್ಪಕಾಲ ದ ಅಸೌಖ್ಯದಿಂದ ಗುರುವಾರ

Read More
Blog

ಕುಂದಾಪುರ: ಪಂಚಗಂಗಾ ರೈಲಿಗೆ ಐದು ಹೆಚ್ಚುವರಿ ಬೋಗಿ ಅಳವಡಿಕೆ ವೇಳಾಪಟ್ಟಿ ಬದಲಿಸದಂತೆ ಮನವಿ

ಕುಂದಾಪುರ: ಕರಾವಳಿ ಕರ್ನಾಟಕದ ಪಂಚಗಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಬೇಡಿಕೆಯಂತೆ ಹೆಚ್ಚುವರಿ ಕೋಚ್‌ಗಳನ್ನು ಅಳವಡಿಕೆ ಮಾಡಲಾಗಿದೆ. ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಆಗ್ರಹ ಕೇಳಿಬಂದಿದೆ. ರೈಲಿನ

Read More
BlogEducationGovernmentHighlightsHuman storiesLifestyleLocal newsNatureOthersTop StoriesTrendingWomen Care

ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ 

ಕುಂದಾಪುರ: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:11.06.2025ರ ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ

Read More
BlogGovernmentHighlightsHuman storiesLifestyleLocal newsOthersPoliticsTop StoriesTrending

ಉಡುಪಿ: ನೂತನ ಎಸ್ಪಿಗೆ ಸ್ವಾಗತ

ಕುಂದಾಪುರ: ಉಡುಪಿ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಟಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ದಕ್ಷ ಅಧಿಕಾರಿ ಹರಿರಾಮ್ ಶಂಕರ್ ಅವರನ್ನು ಕುಂದಾಪುರ ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರಭಾಕರ. ವಿ

Read More
error: Content is protected !!